ಬುಧವಾರ, 28 ಜನವರಿ 2026
×
ADVERTISEMENT

ಸುದ್ದಿ

ADVERTISEMENT

ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು

Ajit Pawar Plane Crash: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಪೈಲಟ್‌ಗಳೂ ಸೇರಿದ್ದಾರೆ.
Last Updated 28 ಜನವರಿ 2026, 9:47 IST
ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು

Ajit Pawar Death|ಹಿರಿಯಣ್ಣನನ್ನು ಕಳೆದುಕೊಂಡಿದ್ದೇನೆ; ತನಿಖೆಯಾಗುತ್ತದೆ: ಶಿಂಧೆ

Plane Crash Maharashtra: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ನಿಧನಕ್ಕೆ ಡಿಸಿಎಂ ಏಕನಾಥ ಶಿಂಧೆ ಅವರು ಬುಧವಾರ ಸಂತಾಪ ವ್ಯಕ್ತಪಡಿಸಿದ್ದಾರೆ.
Last Updated 28 ಜನವರಿ 2026, 9:39 IST
Ajit Pawar Death|ಹಿರಿಯಣ್ಣನನ್ನು ಕಳೆದುಕೊಂಡಿದ್ದೇನೆ; ತನಿಖೆಯಾಗುತ್ತದೆ: ಶಿಂಧೆ

Video | ಅಜಿತ್ ಪವಾರ್ ಇದ್ದ ವಿಮಾನ ಪತನ: ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ

Ajit Pawar Plane Crash: ಮುಂಬೈ: ಪುಣೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಇದೀಗ ಅವರಿದ್ದ ವಿಮಾನ ಪತನಗೊಂಡ ಭೀಕರ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
Last Updated 28 ಜನವರಿ 2026, 9:39 IST
Video | ಅಜಿತ್ ಪವಾರ್ ಇದ್ದ ವಿಮಾನ ಪತನ: ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ

ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು: ಪೈಲಟ್ ಶಾಂಭವಿ ಕುರಿತು ಮಾಹಿತಿ ಇಲ್ಲಿದೆ

Ajit Pawar Plane Crash: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಅಜಿತ್‌ ಅವರ ಜತೆಗೆ ಪಿಎಸ್ಒ ಜಾಧವ್, ಒಬ್ಬ ಸಹಾಯಕ, ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.
Last Updated 28 ಜನವರಿ 2026, 9:20 IST
ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು: ಪೈಲಟ್ ಶಾಂಭವಿ ಕುರಿತು ಮಾಹಿತಿ ಇಲ್ಲಿದೆ

ಹಲವು ಬಾರಿ ಸ್ಫೋಟ, ಭಾರಿ ಬೆಂಕಿ: ಪವಾರ್ ವಿಮಾನ ಪತನದ ಬಗ್ಗೆ ಪ್ರತ್ಯಕ್ಷದರ್ಶಿ

Baramati Air Crash: ಮುಂಬೈ: ಮಹಾರಾಷ್ಟ್ರದ ಪುಣೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ಅವಘಡದಲ್ಲಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಲ್ಯಾಂಡಿಂಗ್ ವೇಳೆ ವಿಮಾನ ಪತನಗೊಂಡಿದೆ. ಅವಘಡ ಕುರಿತಂತೆ ಪ್ರತ್ಯಕ್ಷದರ್ಶಿಗಳು ಮಾತನಾಡಿದ್ದಾರೆ.
Last Updated 28 ಜನವರಿ 2026, 8:15 IST
ಹಲವು ಬಾರಿ ಸ್ಫೋಟ, ಭಾರಿ ಬೆಂಕಿ: ಪವಾರ್ ವಿಮಾನ ಪತನದ ಬಗ್ಗೆ ಪ್ರತ್ಯಕ್ಷದರ್ಶಿ

ವಿಮಾನ, ಹೆಲಿಕಾಪ್ಟರ್ ಅಪಘಾತಗಳಲ್ಲಿ ಬದುಕುಳಿದ ಲಕ್ಕಿ ರಾಜಕಾರಣಿಗಳ ಪಟ್ಟಿ ಇಂತಿದೆ

Politician Survival: ವಿಮಾನ ಅಥವಾ ಹೆಲಿಕಾಪ್ಟರ್ ಅವಘಡಗಳು ಸಂಭವಿಸಿದರೆ ಬದುಕುಳಿಯುವುದು ಭಾರಿ ಕಷ್ಟ. ಏಕೆಂದರೆ, ಭಾರಿ ಸ್ಫೋಟ ಮತ್ತು ಬೆಂಕಿಯ ಕೆನ್ನಾಲಿಗೆ ಆವರಿಸುವುದರಿಂದ ಬದುಕುಳಿಯುವ ಅವಕಾಶ ಬಹಳ ಕಡಿಮೆ ಇರುತ್ತದೆ. ಅಂತಹ ಸಂದರ್ಭದಲ್ಲೂ ಪಾರಾದವರು ಇದ್ದಾರೆ.
Last Updated 28 ಜನವರಿ 2026, 7:43 IST
ವಿಮಾನ, ಹೆಲಿಕಾಪ್ಟರ್ ಅಪಘಾತಗಳಲ್ಲಿ ಬದುಕುಳಿದ ಲಕ್ಕಿ ರಾಜಕಾರಣಿಗಳ ಪಟ್ಟಿ ಇಂತಿದೆ

ಭಾರತ–ಐರೋಪ್ಯ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದ: ಕರ್ನಾಟಕಕ್ಕೇನು ಲಾಭ?

Karnataka Trade Benefits: ಭಾರತ ಮತ್ತು ಐರೋಪ್ಯ ಒಕ್ಕೂಟದ (ಇ.ಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಮಾತುಕತೆ ಪೂರ್ಣಗೊಂಡಿದೆ ಎಂದು ಭಾರತ ಮತ್ತು ಇ.ಯು. ಘೋಷಿಸಿವೆ.
Last Updated 28 ಜನವರಿ 2026, 6:43 IST
ಭಾರತ–ಐರೋಪ್ಯ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದ: ಕರ್ನಾಟಕಕ್ಕೇನು ಲಾಭ?
ADVERTISEMENT

ಬೋಸ್‌ರಿಂದ ಪವಾರ್‌ವರೆಗೆ.. ವೈಮಾನಿಕ ಅವಘಡಗಳಲ್ಲಿ ಮೃತಪಟ್ಟ ಗಣ್ಯರ ಪಟ್ಟಿ

Aviation Accident: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಮತ್ತು ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್ ಅವರು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಈ ಮೂಲಕ ವಿಮಾನ, ಹೆಲಿಕಾಪ್ಟರ್ ಅವಘಡಗಳಲ್ಲಿ ಮೃತಪಟ್ಟ ಭಾರತದ ರಾಜಕಾರಣಿಗಳು
Last Updated 28 ಜನವರಿ 2026, 6:43 IST
ಬೋಸ್‌ರಿಂದ ಪವಾರ್‌ವರೆಗೆ.. ವೈಮಾನಿಕ ಅವಘಡಗಳಲ್ಲಿ ಮೃತಪಟ್ಟ ಗಣ್ಯರ ಪಟ್ಟಿ

ಸೋನ್‌ಮಾರ್ಗ್‌ನಲ್ಲಿ ಪ್ರವಾಸಿಗರಿದ್ದ ರೆಸಾರ್ಟ್ ಮೇಲೆ ಭಾರಿ ಹಿಮಪಾತ; ವಿಡಿಯೊ ನೋಡಿ

Kashmir Snowfall: ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪ್ರವಾಸಿ ತಾಣ ಸೋನ್‌ಮಾರ್ಗ್‌ನಲ್ಲಿ ಭಾರೀ ಹಿಮಪಾತವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದೆ. ಕಣಿವೆ ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದ ಹಿಮ ಮಳೆ ಸುರಿಯುತ್ತಿದೆ.
Last Updated 28 ಜನವರಿ 2026, 6:41 IST
ಸೋನ್‌ಮಾರ್ಗ್‌ನಲ್ಲಿ ಪ್ರವಾಸಿಗರಿದ್ದ ರೆಸಾರ್ಟ್ ಮೇಲೆ ಭಾರಿ ಹಿಮಪಾತ; ವಿಡಿಯೊ ನೋಡಿ

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ ಸಾವು: ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

Ajit Pawar Passing: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
Last Updated 28 ಜನವರಿ 2026, 5:49 IST
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ ಸಾವು: ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ
ADVERTISEMENT
ADVERTISEMENT
ADVERTISEMENT