ಸೋಮವಾರ, 15 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳೆಯ ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್

Hijab Controversy: ನೇಮಕಾತಿ ಪತ್ರ ವಿತರಣೆ ವೇಳೆ ಆಯುಷ್ ವೈದ್ಯೆಯೊಬ್ಬರು ಧರಿಸಿದ್ದ ಹಿಜಾಬ್ ಅನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಳಚಲು ಯತ್ನಿಸಿದ್ದು ವಿವಾದಕ್ಕೆ ಕಾರಣವಾಗಿದೆ.
Last Updated 15 ಡಿಸೆಂಬರ್ 2025, 14:04 IST
ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳೆಯ ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್

ವಿವಿಧ ಬೇಡಿಕೆಗೆ ಆಗ್ರಹಿಸಿ ಲೂವ್ರಾ ಮ್ಯೂಸಿಯಂ ಸಿಬ್ಬಂದಿ ಮುಷ್ಕರ

Louvre Museum Strike: ಕೆಲಸದ ವಾತಾವರಣವನ್ನು ಉತ್ತಮಪಡಿಸುವಂತೆ ಮತ್ತು ಇತರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಲೂವ್ರಾ ಮ್ಯೂಸಿಯಂನ ಸಿಬ್ಬಂದಿ ಮುಷ್ಕರ ನಡೆಸಲು ಸಭೆ ನಡೆಸಿದ್ದಾರೆ.
Last Updated 15 ಡಿಸೆಂಬರ್ 2025, 14:04 IST
ವಿವಿಧ ಬೇಡಿಕೆಗೆ ಆಗ್ರಹಿಸಿ ಲೂವ್ರಾ ಮ್ಯೂಸಿಯಂ ಸಿಬ್ಬಂದಿ ಮುಷ್ಕರ

ದುಷ್ಕೃತ್ಯಗಳಿಗೆ ಉಗ್ರ ಸಂಘಟನೆಗಳಿಂದ ಎಐ ತಂತ್ರಜ್ಞಾನ ಬಳಕೆ

Artificial Intelligence Misuse: ಇಡೀ ಜಗತ್ತು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಅಳವಡಿಕೆಯತ್ತ ದಾಪುಗಾಲಿಡುತ್ತಿರುವ ನಡುವೆಯೇ, ಭಯೋತ್ಪಾದಕ ಸಂಘಟನೆಗಳು ಸಹ ತಮ್ಮ ದುಷ್ಕೃತ್ಯಗಳಿಗೆ ಎಐ ತಂತ್ರಜ್ಞಾನವನ್ನು ಬಳಕೆ ಮಾಡುತ್ತಿವೆ ಎಂಬ ಆಘಾತಕಾರಿ ವಿಷಯ ತಿಳಿದುಬಂದಿದೆ.
Last Updated 15 ಡಿಸೆಂಬರ್ 2025, 13:22 IST
ದುಷ್ಕೃತ್ಯಗಳಿಗೆ ಉಗ್ರ ಸಂಘಟನೆಗಳಿಂದ ಎಐ ತಂತ್ರಜ್ಞಾನ ಬಳಕೆ

24ನೇ ವಯಸ್ಸಿಗೆ ಶಾಸಕ, ಸೋಲಿಲ್ಲದ ಸರದಾರ: ಯಾರಿದು BJPಯ ಹೊಸ ಕಾರ್ಯಾಧ್ಯಕ್ಷ ನಬೀನ್

BJP Working President: ಬಿಹಾರ ಸಚಿವ ನಿತಿನ್ ನಬೀನ್ ಅವರನ್ನು ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ಬಿಜೆಪಿ ಭಾನುವಾರ ನೇಮಕ ಮಾಡಿದೆ. ಆ ಮೂಲಕ ಮತ್ತೊಮ್ಮೆ ಅಚ್ಚರಿಯ ಮುಖಕ್ಕೆ ಮಣೆ ಹಾಕಿದೆ.
Last Updated 15 ಡಿಸೆಂಬರ್ 2025, 13:15 IST
24ನೇ ವಯಸ್ಸಿಗೆ ಶಾಸಕ, ಸೋಲಿಲ್ಲದ ಸರದಾರ: ಯಾರಿದು BJPಯ ಹೊಸ ಕಾರ್ಯಾಧ್ಯಕ್ಷ ನಬೀನ್

ದೆಹಲಿಯನ್ನು ಆವರಿಸಿದ ದಟ್ಟ ಮಂಜು: 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು‌‌‌‌

Delhi Flight Delay: ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಇಂದು (ಸೋಮವಾರ) ದಟ್ಟವಾದ ಮಂಜು ಆವರಿಸಿದ್ದು, ಕಡಿಮೆ ಗೋಚರತೆಯಿಂದಾಗಿ ಅನೇಕ ವಿಮಾನಗಳ ಕಾರ್ಯಾಚರಣೆಗೆ ತೊಡಕಾಗಿದೆ. ಒಟ್ಟು 60ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.
Last Updated 15 ಡಿಸೆಂಬರ್ 2025, 11:36 IST
ದೆಹಲಿಯನ್ನು ಆವರಿಸಿದ ದಟ್ಟ ಮಂಜು: 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು‌‌‌‌

ವಾಯು ಮಾಲಿನ್ಯ: ವಿಡಿಯೊ ಮೂಲಕ ಕಲಾಪಕ್ಕೆ ಹಾಜರಾಗಲು ವಕೀಲರಿಗೆ ದೆಹಲಿ HC ಸಲಹೆ

ವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ಏರಿಕೆಯಾಗುತ್ತಿದ್ದು, ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಿ ಎಂದು ವಕೀಲರು ಹಾಗೂ ಪಕ್ಷಗಾರರಿಗೆ ದೆಹಲಿ ಹೈಕೋರ್ಟ್ ಸಲಹೆ ನೀಡಿದೆ.
Last Updated 15 ಡಿಸೆಂಬರ್ 2025, 10:48 IST
ವಾಯು ಮಾಲಿನ್ಯ: ವಿಡಿಯೊ ಮೂಲಕ ಕಲಾಪಕ್ಕೆ ಹಾಜರಾಗಲು ವಕೀಲರಿಗೆ ದೆಹಲಿ HC ಸಲಹೆ

ಬೋಂಡಿ ಬೀಚ್‌ ಹತ್ಯಾಕಾಂಡದ ರೂವಾರಿಗಳು ಪಾಕ್ ಮೂಲದ ಅಪ್ಪ–ಮಗ?

Bondi Beach Shooting: ಬೆಂಗಳೂರು: ಆಸ್ಟ್ರೇಲಿಯಾದ ಸಿಡ್ನಿಯ ಪ್ರಸಿದ್ಧ ಪ್ರವಾಸಿ ತಾಣ ಬೋಂಡಿ ಬೀಚ್‌ನಲ್ಲಿ ಭಾನುವಾರ ಸಂಭವಿಸಿದ ಭೀಕರ ಹತ್ಯಾಕಾಂಡದಲ್ಲಿ 14 ವರ್ಷದ ಬಾಲಕಿಯೂ ಸೇರಿ 16 ಅಮಾಯಕರು ಮೃತಪಟ್ಟಿದ್ದಾರೆ.
Last Updated 15 ಡಿಸೆಂಬರ್ 2025, 5:44 IST
ಬೋಂಡಿ ಬೀಚ್‌ ಹತ್ಯಾಕಾಂಡದ ರೂವಾರಿಗಳು ಪಾಕ್ ಮೂಲದ ಅಪ್ಪ–ಮಗ?
ADVERTISEMENT

ಬೋಂಡಿ ಬೀಚ್‌ ಹತ್ಯಾಕಾಂಡ: ಗನ್ ಹಿಡಿದ ಉಗ್ರನನ್ನು ಆತ ಬರಿಗೈಯಲ್ಲೇ ಮಣಿಸಿದ!

Bondi Beach Shooting: ಬೆಂಗಳೂರು: ಆಸ್ಟ್ರೇಲಿಯಾದ ಸಿಡ್ನಿಯ ಪ್ರವಾಸಿ ತಾಣ ಬೋಂಡಿ ಬೀಚ್‌ನಲ್ಲಿ ‘ಹನುಕ್ಕಾ ಯಹೂದಿ ಹಬ್ಬ’ದ ಪ್ರಾರಂಭೋತ್ಸವಕ್ಕಾಗಿ ಸೇರಿದ್ದ ಅಪಾರ ಸಂಖ್ಯೆಯ ಜನರ ಮೇಲೆ ಬಂದೂಕುಧಾರಿಗಳಿಬ್ಬರು ನಡೆಸಿದ ಗುಂಡಿನ ದಾಳಿಯಲ್ಲಿ 16 ಮಂದಿ ಮೃತಪಟ್ಟಿದ್ದಾರೆ.
Last Updated 15 ಡಿಸೆಂಬರ್ 2025, 3:08 IST
ಬೋಂಡಿ ಬೀಚ್‌ ಹತ್ಯಾಕಾಂಡ: ಗನ್ ಹಿಡಿದ ಉಗ್ರನನ್ನು ಆತ ಬರಿಗೈಯಲ್ಲೇ ಮಣಿಸಿದ!

ಆಸ್ಟ್ರೇಲಿಯಾ: ‘ಹನುಕ್ಕಾ ಹಬ್ಬ’ ಆಚರಣೆ ವೇಳೆ ಗುಂಡಿನ ದಾಳಿ; 16 ಜನ ಸಾವು

Australia Attack: ಪ್ರವಾಸಿ ತಾಣ ಬೋಂಡಿ ಬೀಚ್‌ನಲ್ಲಿ ‘ಹನುಕ್ಕಾ ಯಹೂದಿ ಹಬ್ಬ’ದ ಪ್ರಾರಂಭೋತ್ಸವಕ್ಕಾಗಿ ಸೇರಿದ್ದ ಅಪಾರ ಸಂಖ್ಯೆಯ ಜನರ ಮೇಲೆ ಬಂದೂಕುಧಾರಿಗಳಿಬ್ಬರು ನಡೆಸಿದ ಯದ್ವಾತದ್ವಾ ಗುಂಡಿನ ದಾಳಿಯಲ್ಲಿ 16 ಮಂದಿ ಮೃತಪಟ್ಟಿದ್ದಾರೆ.
Last Updated 15 ಡಿಸೆಂಬರ್ 2025, 2:37 IST
ಆಸ್ಟ್ರೇಲಿಯಾ: ‘ಹನುಕ್ಕಾ ಹಬ್ಬ’ ಆಚರಣೆ ವೇಳೆ ಗುಂಡಿನ ದಾಳಿ; 16 ಜನ ಸಾವು

ಕೋಲ್ಕತ್ತ ಕ್ರೀಡಾಂಗಣದಲ್ಲಿ ದಾಂದಲೆ: ನ್ಯಾಯಾಂಗ ತನಿಖೆಗೆ ಒತ್ತಾಯ

Stadium Chaos: ಮೆಸ್ಸಿ ಕಾರ್ಯಕ್ರಮದಲ್ಲಿ ಅಸಮಾಧಾನಗೊಂಡ ಅಭಿಮಾನಿಗಳ ದಾಂದಲೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ರಾಜ್ಯಪಾಲರು ಸಾಲ್ಟ್‌ಲೇಕ್‌ ಕ್ರೀಡಾಂಗಣಕ್ಕೆ ಭೇಟಿ ನೀಡಿ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದರು.
Last Updated 14 ಡಿಸೆಂಬರ್ 2025, 23:30 IST
ಕೋಲ್ಕತ್ತ ಕ್ರೀಡಾಂಗಣದಲ್ಲಿ ದಾಂದಲೆ: ನ್ಯಾಯಾಂಗ ತನಿಖೆಗೆ ಒತ್ತಾಯ
ADVERTISEMENT
ADVERTISEMENT
ADVERTISEMENT