ಎನ್ ಎಚ್ ಎಂ (ರಾಷ್ಟ್ರೀಯ ಆರೋಗ್ಯ ಯೋಜನೆ) ನೌಕರರ ಮುಷ್ಕರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, 'ನೌಕರರಿಗೆ ಸೇವಾ ಷರತ್ತುಗಳಿರುತ್ತವೆ. ಅವರಿಗೆ ವೇತನ ಹೆಚ್ಚಳ ಮಾಡಬೇಕು ಎಂಬುದು ನಮ್ಮ ಉದ್ದೇಶ. ಅಧಿಕಾರಿಗಳಿಗೆ ತಿಳಿಸಿದ್ದೇನೆ. ಒಂದೆರಡು ದಿನದಲ್ಲಿ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ' ಎಂದರು.