ಬೆಂಗಳೂರು, ಹುಬ್ಬಳ್ಳಿ ಹಾಗೂ ಮಹಾರಾಷ್ಟ್ರ, ತೆಲಂಗಾಣದ ಹಿಂದೂ ಮುಖಂಡರನ್ನು ಹತ್ಯೆ ಮಾಡಲು ಹಾಗೂ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣ ಭೇದಿಸಿದ್ದ ಎನ್ಐಎ ಅಧಿಕಾರಿಗಳು, ಬೆಂಗಳೂರಿನ ಡಾ. ಸಬೀಲ್ ಅಹ್ಮದ್ ಅಲಿಯಾಸ್ ಮೊಟು ಡಾಕ್ಟರ್ ಹಾಗೂ ಹೈದರಾಬಾದ್ನ ಅಸಾದುಲ್ಲಾ ಖಾನ್ನನ್ನು ಐದು ತಿಂಗಳ ಹಿಂದಷ್ಟೇ ಬಂಧಿಸಿದ್ದರು.