<p><strong>ಬೆಂಗಳೂರು: </strong>ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರಾಗಿ ಕಲಬುರ್ಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ನಳಿನ್ ಅತುಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿ ಪ್ರಭಾರ ಆಗಿದ್ದ ಎಂ. ಕನಗವಲ್ಲಿ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಒಟ್ಟು 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.</p>.<p><strong>ವರ್ಗಾವಣೆಯಾದವರು</strong></p>.<p>- ಅನಿಲ್ಕುಮಾರ್ ಬಿ.ಎಚ್.– ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ</p>.<p>- ಶಮ್ಲಾ ಇಕ್ಬಾಲ್– ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆಗಳ ಇಲಾಖೆ</p>.<p>- ಎಂ. ಕನಗವಲ್ಲಿ– ಆಯುಕ್ತರು, ಆಹಾರ ಇಲಾಖೆ</p>.<p>- ವಿ. ವಿ. ಜೋತ್ಸ್ನಾ– ವ್ಯವಸ್ಥಾಪಕ ನಿರ್ದೇಶಕಿ, ರೇಷ್ಮೆ ಕೈಗಾರಿಕಾ ನಿಗಮ</p>.<p>- ಯಶವಂತ ಗುರುಕರ್– ಜಿಲ್ಲಾಧಿಕಾರಿ, ಕಲಬುರ್ಗಿ</p>.<p>- ಹೆಪ್ಸಿಬಾ ರಾಣಿ ಕೊರ್ಲಪಾಟಿ– ವ್ಯವಸ್ಥಾಪಕ ನಿರ್ದೇಶಕಿ, ಕರ್ನಾಟಕ ವಿದ್ಯುತ್ ಕಾರ್ಖಾನೆ</p>.<p>- ಕೆ.ಎ. ದಯಾನಂದ– ಆಯುಕ್ತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ</p>.<p>- ಜಗದೀಶ ಜಿ– ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ</p>.<p>- ಕೆ.ಎಸ್. ಲತಾಕುಮಾರಿ– ನಿರ್ದೇಶಕಿ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ</p>.<p>- ವೆಂಕಟ್ ರಾಜ – ಜಿಲ್ಲಾಧಿಕಾರಿ, ಕೋಲಾರ</p>.<p>- ಶಿಲ್ಪಾ ನಾಗ್– ಆಯುಕ್ತರು, ಗ್ರಾಮೀಣಾಭಿವೃದ್ಧಿ ಇಲಾಖೆ</p>.<p>- ಶಿಲ್ಪಾ ಶರ್ಮ– ಆಯುಕ್ತರು, ಪಂಚಾಯತ್ರಾಜ್ ಇಲಾಖೆ</p>.<p>- ಎನ್.ಎಂ. ನಾಗರಾಜ– ವ್ಯವಸ್ಥಾಪಕ ನಿರ್ದೇಶಕ, ರಾಜ್ಯ ವೈದ್ಯಕೀಯ ಸಾಮಗ್ರಿಗಳ ಪೂರೈಕೆ ನಿಗಮ</p>.<p>- ಶೇಖ್ ತನ್ವೀರ್ ಆಸಿಫ್– ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ</p>.<p>- ಲಿಂಗಮೂರ್ತಿ ಜಿ– ಕಾರ್ಯದರ್ಶಿ, ರಾಜ್ಯ ಚುನಾವಾಣಾ ಆಯೋಗ</p>.<p>- ಇಬ್ರಾಹಿಂ ಮೈಗೂರ– ಕಾರ್ಯದರ್ಶಿ, ರೇರಾ</p>.<p>- ಗರಿಮಾ ಪವಾರ್– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಯಾದಗಿರಿ</p>.<p>- ಭುವನೇಶ ದೇವಿದಾಸ ಪಾಟೀಲ– ವ್ಯವಸ್ಥಾಪಕ ನಿರ್ದೇಶಕ, ಈಶಾನ್ಯ ಸಾರಿಗೆ ನಿಗಮ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರಾಗಿ ಕಲಬುರ್ಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ನಳಿನ್ ಅತುಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿ ಪ್ರಭಾರ ಆಗಿದ್ದ ಎಂ. ಕನಗವಲ್ಲಿ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಒಟ್ಟು 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.</p>.<p><strong>ವರ್ಗಾವಣೆಯಾದವರು</strong></p>.<p>- ಅನಿಲ್ಕುಮಾರ್ ಬಿ.ಎಚ್.– ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ</p>.<p>- ಶಮ್ಲಾ ಇಕ್ಬಾಲ್– ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆಗಳ ಇಲಾಖೆ</p>.<p>- ಎಂ. ಕನಗವಲ್ಲಿ– ಆಯುಕ್ತರು, ಆಹಾರ ಇಲಾಖೆ</p>.<p>- ವಿ. ವಿ. ಜೋತ್ಸ್ನಾ– ವ್ಯವಸ್ಥಾಪಕ ನಿರ್ದೇಶಕಿ, ರೇಷ್ಮೆ ಕೈಗಾರಿಕಾ ನಿಗಮ</p>.<p>- ಯಶವಂತ ಗುರುಕರ್– ಜಿಲ್ಲಾಧಿಕಾರಿ, ಕಲಬುರ್ಗಿ</p>.<p>- ಹೆಪ್ಸಿಬಾ ರಾಣಿ ಕೊರ್ಲಪಾಟಿ– ವ್ಯವಸ್ಥಾಪಕ ನಿರ್ದೇಶಕಿ, ಕರ್ನಾಟಕ ವಿದ್ಯುತ್ ಕಾರ್ಖಾನೆ</p>.<p>- ಕೆ.ಎ. ದಯಾನಂದ– ಆಯುಕ್ತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ</p>.<p>- ಜಗದೀಶ ಜಿ– ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ</p>.<p>- ಕೆ.ಎಸ್. ಲತಾಕುಮಾರಿ– ನಿರ್ದೇಶಕಿ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ</p>.<p>- ವೆಂಕಟ್ ರಾಜ – ಜಿಲ್ಲಾಧಿಕಾರಿ, ಕೋಲಾರ</p>.<p>- ಶಿಲ್ಪಾ ನಾಗ್– ಆಯುಕ್ತರು, ಗ್ರಾಮೀಣಾಭಿವೃದ್ಧಿ ಇಲಾಖೆ</p>.<p>- ಶಿಲ್ಪಾ ಶರ್ಮ– ಆಯುಕ್ತರು, ಪಂಚಾಯತ್ರಾಜ್ ಇಲಾಖೆ</p>.<p>- ಎನ್.ಎಂ. ನಾಗರಾಜ– ವ್ಯವಸ್ಥಾಪಕ ನಿರ್ದೇಶಕ, ರಾಜ್ಯ ವೈದ್ಯಕೀಯ ಸಾಮಗ್ರಿಗಳ ಪೂರೈಕೆ ನಿಗಮ</p>.<p>- ಶೇಖ್ ತನ್ವೀರ್ ಆಸಿಫ್– ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ</p>.<p>- ಲಿಂಗಮೂರ್ತಿ ಜಿ– ಕಾರ್ಯದರ್ಶಿ, ರಾಜ್ಯ ಚುನಾವಾಣಾ ಆಯೋಗ</p>.<p>- ಇಬ್ರಾಹಿಂ ಮೈಗೂರ– ಕಾರ್ಯದರ್ಶಿ, ರೇರಾ</p>.<p>- ಗರಿಮಾ ಪವಾರ್– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಯಾದಗಿರಿ</p>.<p>- ಭುವನೇಶ ದೇವಿದಾಸ ಪಾಟೀಲ– ವ್ಯವಸ್ಥಾಪಕ ನಿರ್ದೇಶಕ, ಈಶಾನ್ಯ ಸಾರಿಗೆ ನಿಗಮ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>