ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಅವರ ಹೇಳಿಕೆಯ ಬಗ್ಗೆ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಆಕಾಂಕ್ಷಿಗಳು ಹೇಳಿಕೆಗಳನ್ನು ನೀಡುತ್ತಾರೆ. ವರಿಷ್ಠರು ಒಪ್ಪದೇ ನಾನ್ಯಾಕೆ ಯಾರಿಗಾದರೂ ಭರವಸೆ ನೀಡಲಿ’ ಎಂದು ಪ್ರಶ್ನಿಸಿದರು.