‘ಆದರೆ, ಪರೀಕ್ಷೆಯಲ್ಲಿ ಬ್ಲ್ಯೂಟೂತ್ ಬಳಕೆಯಾಗಿಲ್ಲ.ಕೇಂದ್ರದ ಸುತ್ತ ಎರಡು ಹಂತದ ಬಿಗಿ ಕಾವಲು ಇತ್ತು. ಹೀಗಾಗಿ, ಯಾವುದೇ ರೀತಿಯ ಅಕ್ರಮಗಳು ನಡೆಯಲು ಸಾಧ್ಯವಿಲ್ಲ. ಹೈದರಾಬಾದ್ ಕರ್ನಾಟಕ ಭಾಗಕ್ಕೆ ಮೀಸಲಾತಿ ಸಿಕ್ಕಿಲ್ಲ ಎಂದು ಆ ಭಾಗದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಈ ಬಗ್ಗೆ ಪರಿಶೀಲಿಸಲು ನೇಮಕಾತಿ ಪಟ್ಟಿಗೆ ತಡೆ ನೀಡಲಾಗಿದೆ’ ಎಂದರು.