ಬಿಜೆಪಿಯಲ್ಲಿ ಸಮರ್ಥ ನಾಯಕತ್ವ ಇದ್ದು, ಪಕ್ಷದ ಕೇಂದ್ರ ನಾಯಕತ್ವವೂ ಬಲಿಷ್ಠವಾಗಿದೆ. ಪಕ್ಷದೊಳಗೆ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ. ನಾಯಕತ್ವ ಬದಲಾವಣೆ ವಿಚಾರ ಪಕ್ಷದ ಮುಂದಿಲ್ಲ. ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕೆ ತಯಾರಿ ನಡೆಯುತ್ತಿದೆ. ಉಳಿದ ವಿಚಾರಗಳು ಏನೇ ಇದ್ದರೂ ಕೇಂದ್ರದ ನಾಯಕರೇ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.