ವಿಧಾನ ಪರಿಷತ್ನಲ್ಲಿ ಶನಿವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಶಾಂತಾರಾಮ ಬುಡ್ನ ಸಿದ್ದಿ, ‘ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದ ಬದಲಿಗೆ ಪ್ರತ್ಯೇಕವಾದ ನಿಗಮ ಸ್ಥಾಪಿಸಬೇಕು. ಆ ಮೂಲಕ ಈ ಸಮುದಾಯಗಳ ಅಭಿವೃದ್ಧಿ ಯೋಜನೆಗಳನ ಅನುಷ್ಠಾನಕ್ಕೆ ವೇಗ ನೀಡಬೇಕು’ ಎಂದು ಒತ್ತಾಯಿಸಿದರು.