‘ಮಹದಾಯಿ ಯೋಜನೆಯಿಂದ ಗೋವಾದ ಪರಿಸರಕ್ಕೆ ಹಾನಿಯಾಗಲಿದ್ದು, ಯಾವುದೇ ರೀತಿಯಲ್ಲೂ ರಾಜಿ ಮಾಡಿಕೊಳ್ಳುವುದಿಲ್ಲ’ ಎಂಬ ಅಲ್ಲಿನ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿಕೆ ಕುರಿತು ಭಾನುವಾರ ನೆಲಮಂಗಲದಲ್ಲಿ ಪ್ರತಿಕ್ರಿಯಿಸಿದ ಅವರು, ‘ಗೋವಾ ಮುಖ್ಯಮಂತ್ರಿ ರಾಜಕೀಯ ಸ್ವಾರ್ಥಕ್ಕಾಗಿ ಆ ರೀತಿಯ ಹೇಳಿಕೆ ನೀಡಿದ್ದಾರೆ. ಕನ್ನಡಿಗರು ಈ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ’ ಎಂದರು.