ನಗರದಲ್ಲಿ ಗುರುವಾರ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು ಕೊಪ್ಪಳ ಜಿಲ್ಲೆಯಲ್ಲಿ ಬಿಜೆಪಿ ಎಲ್ಲಾ ಐದು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಪಕ್ಷದ ಕೈ ಬಲಪಡಿಸಬೇಕು. ಪಕ್ಷದ ಕಾರ್ಯಕರ್ತರು ಬಿಜೆಪಿ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಕಾಂಗ್ರೆಸ್ ನಾಯಕತ್ವವಿಲ್ಲದೆ ತಬ್ಬಲಿಯಂತೆ ಅಲೆದಾಡುತ್ತಿದೆ ಎಂದರು.