ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಂತ್ಯದ ಕರ್ಫ್ಯೂ: ಬಸ್ ಸಂಚಾರಕ್ಕೆ ಇಲ್ಲ ಅಡ್ಡಿ

Last Updated 26 ಜೂನ್ 2021, 5:04 IST
ಅಕ್ಷರ ಗಾತ್ರ

ಬೆಂಗಳೂರು: ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಬಸ್‌ಗಳ ಕಾರ್ಯಚರಣೆ ನಡೆಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.

ಕರ್ಫ್ಯೂ ಸಂದರ್ಭದಲ್ಲಿ ಬಹಳಷ್ಟು ಚಟುವಟಿಕೆಗಳನ್ನು ನಿಷೇಧಿಸಿರುವುದರಿಂದ ಅವಶ್ಯಕತೆಗಳಿಗೆ ತಕ್ಕಂತೆ ಬಸ್‌ಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

‘ನಗರದಲ್ಲಿ ವಾಣಿಜ್ಯ ಚಟುವಟಿಕೆ ಮತ್ತು ಸಾರ್ವಜನಿಕರ ಸಂಚಾರ ನಿರ್ಬಂಧಿಸಿರುವ ಕಾರಣ ಬೆಂಗಳೂರು ನಗರದಲ್ಲಿ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಾಗಲಿದೆ. ಸದ್ಯ 4 ಸಾವಿರ ಬಸ್‌ಗಳು ಕಾರ್ಯಾಚರಣೆಯಲ್ಲಿದ್ದು, ಕರ್ಫ್ಯೂ ಸಂದರ್ಭದಲ್ಲಿ ಶೇ 30ರಷ್ಟು ಅಂದರೆ 1,200 ಬಸ್‌ಗಳನ್ನು ಮಾತ್ರ ರಸ್ತೆಗೆ ಇಳಿಸಲಾಗುವುದು’ ಎಂದು ಬಿಎಂಟಿಸಿ ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT