ಕಳೆದ ಎರಡು ವರ್ಷ ಕೋವಿಡ್ನಿಂದಾಗಿ ಸಾರ್ವಜನಿಕ ಗಣೇಶೋತ್ಸವಗಳ ಮೇಲೆ ನಿರ್ಬಂಧಗಳನ್ನು ಹೇರಲಾಗಿತ್ತು. ಸಾರ್ವಜನಿಕರ ಪ್ರಾಣ ಒದಗಿಸುವುದು ಮುಖ್ಯವಾಗಿತ್ತು. ಸರ್ಕಾರದ ಮನವಿಗೆ ಸಾರ್ವಜನಿಕರು ಸ್ಪಂದಿಸಿದ್ದರು. ಈ ಬಾರಿ ಯಾವುದೇ ರೀತಿಯ ಅಡೆತಡೆಗಳಿರುವುದಿಲ್ಲ. ಕೋವಿಡ್ ಪೂರ್ವದಲ್ಲಿ ಹೇಗಿತ್ತೋ ಆ ರೀತಿ ಆಚರಣೆ ನಡೆಸಬಹುದಾಗಿದೆ ಎಂದರು.