ಯೋಗೇಶ್ವರ ಲಾಬಿ: ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಅವರು ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ವಾಸ್ತವ್ಯ ಹೂಡಿ ವರಿಷ್ಠರ ಭೇಟಿಗೆ ಪ್ರಯತ್ನ ನಡೆಸಿದ್ದಾರೆ. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರ ಹಸಿರು ನಿಶಾನೆ ದೊರಕಬಹುದು ಎಂಬ ನಿರೀಕ್ಷೆಯಲ್ಲಿರುವ ಅವರು, ಸಂಪುಟ ಸೇರ್ಪಡೆಗಾಗಿ ಪ್ರಯತ್ನ
ನಡೆಸಿದ್ದಾರೆ.