‘ಗುತ್ತಿಗೆದಾರರ ಕ್ಷೇಮನಿಧಿ ಕಮಿಟಿಯಲ್ಲಿ ದಕ್ಷಿಣ ಕರ್ನಾಟಕದ ಪ್ರತಿನಿಧಿಗಳಿದ್ದು, ಉತ್ತರ ಕರ್ನಾಟಕದ ಪದಾಧಿಕಾರಿಗಳನ್ನು ಸದಸ್ಯರನ್ನಾಗಿ
ಮಾಡಬೇಕು. ಸರ್ಕಾರಿ ಗುತ್ತಿಗೆದಾರರಿಗೆ ಎಂಡಿಪಿ ಕಾಯ್ದೆಯಿಂದ ವಿನಾಯಿತಿ ನೀಡಬೇಕು. ಬಾಕಿ ಇರುವ ಬಿಲ್ಲುಗಳನ್ನು ಕೂಡಲೇ ಪಾವತಿಸಬೇಕು. ಜಿಎಸ್ಟಿಯನ್ನು ಶೇ 12ರಿಂದ 18ಕ್ಕೆ ಹೆಚ್ಚಿಸಿರುವುದು ಹೊರೆಯಾಗಿ ಪರಿಣಮಿಸಿದೆ’ ಎಂದರು.