‘ಅಂಬೇಡ್ಕರ್ ಅವರ ವಿರುದ್ಧ ಬಳಸಲಾದ ಪದಗಳು ಆಕ್ಷೇಪಾರ್ಹವಾಗಿ ಒಂದು ವರ್ಗದ ಜನರಿಗೆ ನೋವುಂಟು ಮಾಡಿವೆ ಎಂಬ ಆರೋಪದ ಮೇಲೆ ಹಿಂದೆ ಜೈನ್ ವಿಶ್ವವಿದ್ಯಾಲಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈಗ ವಿವರಣೆ ಕೇಳಿ ಮೌಂಟ್ ಕಾರ್ಮೆಲ್ ಕಾಲೇಜಿಗೂ ನೋಟಿಸ್ ನೀಡಲಾಗಿದೆ. ಉತ್ತರ ಬಂದ ನಂತರ ಪ್ರಕರಣ ದಾಖಲಿಸಲಾಗುವುದು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.