ಸರೂರು ರೇವಣಸಿದ್ದೇಶ್ವರ ಗುರುಪೀಠದ ಶಾಂತಮಯ ಶಿವಾಚಾರ್ಯ ಸ್ವಾಮೀಜಿ, ಮಕಣಾಪುರ ಅಮೋಘಸಿದ್ದೇಶ್ವರ ಗುರುಪೀಠದ ಸೋಮಲಿಂಗೇಶ್ವರ ಸ್ವಾಮೀಜಿ, ಅಥಣಿಯ ಅಮರೇಶ್ವರ ಸ್ವಾಮೀಜಿ, ತುಮಕೂರಿನ ಬಿಂದುಶೇಖರ ಒಡೆಯರು, ಅರಿಕೇರಿ ಮಠದ ಅಪ್ಪು ಒಡೆಯರು, ಹುಲಜಂತಿಯ ಮಾಳಿಂಗರಾಯ ಸ್ವಾಮೀಜಿ ಅವರು ನಗರದಲ್ಲಿರುವ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿ ಮಾತುಕತೆ ನಡೆಸಿದರು.