ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪು ಮನೆ ದುರಸ್ತಿಗೆ ₹1 ಕೋಟಿ

Last Updated 28 ಡಿಸೆಂಬರ್ 2022, 3:03 IST
ಅಕ್ಷರ ಗಾತ್ರ

ಬೆಳಗಾವಿ: ಕುಪ್ಪಳಿಯ ಕುವೆಂಪು ಕವಿ ಮನೆ, ಹೇಮಾಂಗಣ ಮತ್ತು ಸುತ್ತಮುತ್ತಲ ಪ್ರದೇಶದ ದುರಸ್ತಿ ಹಾಗೂ ಸುಣ್ಣ ಬಣ್ಣ ಕಾಮಗಾರಿಗಳಿಗೆ ₹1 ಕೋಟಿ ಬಿಡುಗಡೆ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಆದೇಶಿಸಿದ್ದಾರೆ.

ರಾಷ್ಟ್ರಕವಿ ಕುವೆಂಪು ಪ್ರಾಧಿಕಾರದ ಸಮಕಾರ್ಯದರ್ಶಿ ಮತ್ತಿತರಪದಾಧಿಕಾರಿಗಳು ಮನವಿ ಮಾಡಿದ ಕಾರಣ, ಸರ್ಕಾರದ ವತಿಯಿಂದ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT