ಕೇಂದ್ರ ಹಣಕಾಸು ಸಚಿವರಿಗೆ ಪತ್ರ: ಕೊರೊನಾ ಸಂಕಷ್ಟದಿಂದ ಸಾಲ ಮರುಪಾವತಿ ಕಷ್ಟವಾಗಿದ್ದು, ಇಎಂಐ ಮುಂದೂಡಲು ಕ್ರಮ ತೆಗೆದುಕೊಳ್ಳಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಸಚಿವರು, ‘ಇದು ಕೇಂದ್ರದ ವ್ಯಾಪ್ತಿಗೆ ಒಳಪಡುವ ವಿಷಯ, ಹೀಗಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು ಎಂದೂ ಸಚಿವರು ಹೇಳಿದರು.