<p><strong>ಬೆಂಗಳೂರು:</strong> ‘ನೀವು ಈ ಶತಮಾನ ಕಂಡ ರಾಜಕೀಯ ದಾರ್ಶನಿಕರು. ನನ್ನ ಬದುಕು ತೆರೆದ ಪುಸ್ತಕ, ಎಲ್ಲವನ್ನೂ ಒಪ್ಪಿಕೊಂಡಿದ್ದೇನೆ ಎಂದಿರುವ ನಿಮ್ಮ ಧೈರ್ಯ ಅಭಿನಂದನೀಯ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಬಿಜೆಪಿ ಟ್ವೀಟ್ ಮಾಡಿದೆ.</p>.<p>ಆರ್ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ಕುಮಾರಸ್ವಾಮಿ ಅವರ ಸರಣಿ ಟ್ವೀಟ್ಗಳಿಗೆ ಬಿಜೆಪಿ ಹೀಗೆ ಪ್ರತಿಕ್ರಿಯಿಸಿದೆ.</p>.<p>‘ಕಾನೂನು ಪ್ರಕಾರ ‘ಪಾರದರ್ಶಕ ಕಾಯ್ದೆ’ಯ ಉಲ್ಲಂಘನೆಯೂ ಅಪರಾಧವಲ್ಲವೇ?’ ತೆರೆದ ಪುಸ್ತಕ, ತೆರೆದ ಬಾವಿಯಷ್ಟೇ ಅಪಾಯವಂತೆ’ ಎಂದು ಬಿಜೆಪಿ ಕಾಲೆಳೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನೀವು ಈ ಶತಮಾನ ಕಂಡ ರಾಜಕೀಯ ದಾರ್ಶನಿಕರು. ನನ್ನ ಬದುಕು ತೆರೆದ ಪುಸ್ತಕ, ಎಲ್ಲವನ್ನೂ ಒಪ್ಪಿಕೊಂಡಿದ್ದೇನೆ ಎಂದಿರುವ ನಿಮ್ಮ ಧೈರ್ಯ ಅಭಿನಂದನೀಯ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಬಿಜೆಪಿ ಟ್ವೀಟ್ ಮಾಡಿದೆ.</p>.<p>ಆರ್ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ಕುಮಾರಸ್ವಾಮಿ ಅವರ ಸರಣಿ ಟ್ವೀಟ್ಗಳಿಗೆ ಬಿಜೆಪಿ ಹೀಗೆ ಪ್ರತಿಕ್ರಿಯಿಸಿದೆ.</p>.<p>‘ಕಾನೂನು ಪ್ರಕಾರ ‘ಪಾರದರ್ಶಕ ಕಾಯ್ದೆ’ಯ ಉಲ್ಲಂಘನೆಯೂ ಅಪರಾಧವಲ್ಲವೇ?’ ತೆರೆದ ಪುಸ್ತಕ, ತೆರೆದ ಬಾವಿಯಷ್ಟೇ ಅಪಾಯವಂತೆ’ ಎಂದು ಬಿಜೆಪಿ ಕಾಲೆಳೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>