ತಡೆಯಾಜ್ಞೆ ತೆರವುಗೊಳಿಸುವಂತೆ ಶರಣಗೌಡ ಅವರು ಮೇಲ್ಮನವಿ ಸಲ್ಲಿಸಿದ್ದಾರೆ. ಈ ಪ್ರಕರಣ ತನ್ನ ಎದುರು ಬುಧವಾರ ವಿಚಾರಣೆಗೆ ಬಂದಾಗ,ನ್ಯಾಯಮೂರ್ತಿ ಎಸ್. ವಿಶ್ವಜೀತ್ ಶೆಟ್ಟಿ ಅವರಿದ್ದ ಪೀಠ, ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿತು ಎಂದು ಆರೋಪಿ ಪರ ವಕೀಲ ವಿಲಾಸಕುಮಾರ್ ತಿಳಿಸಿದ್ದಾರೆ.