‘ಅರುಣ್ ಶ್ಯಾಮ್ ಅವರು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಪರ ವಕೀಲರಾಗಿ ಐದಾರು ವರ್ಷಗಳಿಂದ ಕರ್ನಾಟಕದ ನ್ಯಾಯಾಲಯಗಳಲ್ಲಿ ಹಾಗೂ ಸುಪ್ರೀಂ ಕೋರ್ಟ್ನಲ್ಲಿ ಕೆಲಸ ಮಾಡಿದ್ದಾರೆ. ಅವರನ್ನು ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಆಗಿ ನೇಮಿಸುವುದುಸ್ವಾಮೀಜಿ ವಿರುದ್ಧ ಹೋರಾಟ ನಡೆಸುತ್ತಿರುವ ಸಂತ್ರಸ್ತೆಯರಿಗೆ ಮಾಡಿದ ಅನ್ಯಾಯ’ ಎಂದು ಅಖಿಲ ಹವ್ಯಕ ಒಕ್ಕೂಟ ಆರೋಪಿಸಿದೆ.