‘ಸರ್ಕಾರಿ ನೌಕರರಿಗೆ ನ್ಯಾಯಯುತ ಸಂಬಳ, ಪಿಂಚಣಿ ಕೊಡಬೇಕು. ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಿದ್ದೇನೆ. ಒಪಿಎಸ್ ಮಾಡಲು ಸಾಧ್ಯವಿಲ್ಲ ಎಂದು ನನ್ನ ಅಧಿಕಾರವಧಿಯಲ್ಲಿ ಹೇಳಿದ್ದೆ. ಆದರೆ, ಈಗ ಕಾಲ ಬದಲಾಗಿದೆ. ಈಗಾಗಲೇ ಜಾರ್ಖಂಡ್, ಅಸ್ಸಾಂ, ಹಿಮಾಚಲ ಪ್ರದೇಶದಲ್ಲಿ ಒಪಿಎಸ್ ಜಾರಿ ತರಲಾಗಿದೆ. ನಮ್ಮ ಸರ್ಕಾರ ಬಂದರೆ ಜಾರಿಗೆ ತರಲು ಪ್ರಯತ್ನಿಸಲಾಗುವುದು’ ಎಂದರು.