‘ನಾನು ಅವರ ಕುಟುಂಬಸ್ಥರೊಡನೆ ನಿಕಟ ಸಂಪರ್ಕದಲ್ಲಿದ್ದೇನೆ. ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯು ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಸುಳ್ಳು ಸುದ್ದಿಯನ್ನು ನಂಬಬಾರದು. ಓಸ್ವಾಡ್ ಫರ್ನಾಂಡಿಸ್ ಎಂಬ ವ್ಯಕ್ತಿ ನಿಧನರಾಗಿರುವ ಸಂಬಂಧ ಬಂದಿದ್ದ ಜಾಹೀರಾತೊಂದನ್ನು ಕೆಲವು ತಪ್ಪಾಗಿ ಅರ್ಥೈಸಿಕೊಂಡು ಸುಳ್ಳು ಸುದ್ದಿ ಹರಡಿದ್ದರು’ ಎಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.