ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಬಸಲಿಂಗಪ್ಪ ಭೂತೆ, ತಾಲ್ಲೂಕು ಘಟಕದ ಅಧ್ಯಕ್ಷ ಕರಿಯಪ್ಪ ಮೇಟಿ, ಜಿಲ್ಲಾ ಉಪಾಧ್ಯಕ್ಷ ವೀರಣ್ಣ ಹುಬ್ಬಳ್ಳಿ, ಜಿಲ್ಲಾ ಪಂಚಮಸಾಲಿ ಪಂಚ ಸೈನ್ಯ ಅಧ್ಯಕ್ಷ ಸಂಗಮೇಶ ಬಾದವಾಡಗಿ, ಜಿಲ್ಲಾ ಕಾರ್ಯದರ್ಶಿ ಪ್ರಭುರಾಜ ಕರ್ಲಿ, ನಗರಸಭೆ ಅಧ್ಯಕ್ಷೆ ಲತಾ ಚಿನ್ನೂರು, ಶೇಖರ ಮುತ್ತನವರ್ ಮುಂತಾದವರು ಇದ್ದರು.