‘ಅಂಧರು, ಅನಾಥರ ಬೆಳಕಾದ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ಪ್ರಾಧಿಕಾರ ರಚನೆ ಬಗ್ಗೆ ಹಣಕಾಸು ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು. ಆದರೆ, ಯಾತ್ರಿ ನಿವಾಸ, ಅಂಧಮಕ್ಕಳ ಸಂಗೀತ ತರಬೇತಿ ಆರಂಭಿಸಬೇಕೆಂಬ ಬೇಡಿಕೆಯನ್ನು ಈ ವರ್ಷದ ಆಯವ್ಯಯದಲ್ಲಿಯೇ ಯೋಜನೆ ಸಿದ್ಧಪಡಿಸಿ ಅನುಷ್ಠಾನಗೊಳಿಸಲಾಗುವುದು’ ಎಂದರು