ಎಸ್ಪಿ ಶಿವಪ್ರಕಾಶ ದೇವರಾಜು, ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ ಮಾರ್ಗದರ್ಶನದಲ್ಲಿ, ಪಿಐ ಸುರೇಶ ಯಳ್ಳೂರ, ಮಂಜುನಾಥ ಗೌಡರ್, ಬಸವರಾಜು, ಎಎಸ್ಐಗಳಾದ ಮಂಜುನಾಥ ಮನ್ನಂಗಿ, ಆನಂದ ಪಾವಸ್ಕರ, ಸಿಬ್ಬಂದಿ ರವಿ ತಾಂಡೇಲ, ಬಸವರಾಜ ಹಗರಿ, ಮಹಮ್ಮದ್ ಶಫಿ, ಗಜಾನನ ನಾಯ್ಕ, ನೀಲನ ಮೋರೆ, ಶೋಭಾ ನಾಯ್ಕ, ದೀಪಾ ಪೈ, ಶಿಲ್ಪಾ ಗೌಡ, ಕೃಷ್ಣ ಮಾತ್ರೋಜಿ, ಗಿರೀಶ ಲಮಾಣಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.