‘ಹುಬ್ಬಳ್ಳಿಯ ಬೈರಿದೇವರಕೊಪ್ಪದ ದರ್ಗಾ ತೆರವು ಕುರಿತು ಕಾಂಗ್ರೆಸ್ ಮುಖಂಡರು ಅಪಸ್ವರ ಎತ್ತುತ್ತಿರುವುದು ಹಾಸ್ಯಾಸ್ಪದ. ಬಿಆರ್ಟಿಎಸ್ ಮಾರ್ಗ ನಿರ್ಧಾರವಾಗಿದ್ದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ. ಆಗ ದರ್ಗಾ ಜಾಗವನ್ನು ರಕ್ಷಿಸಲು ಯೋಜನೆ ರೂಪಿಸದೇ, ಈಗ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದ್ದಾರೆ’ ಎಂದರು.