‘ಕುಂಚ ಕಲಾಶ್ರೀ’ ರಾಷ್ಟ್ರೀಯ ಪ್ರಶಸ್ತಿಯು ಧಾರವಾಡದ ಎಫ್.ವಿ.ಚಿಕ್ಕಮಠ ಅವರಿಗೆ ಲಭಿಸಿದೆ. ಈ ಪ್ರಶಸ್ತಿಯು ₹50ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ‘ಯುವ ಕುಂಚ ಕಲಾಶ್ರೀ’ ರಾಷ್ಟ್ರೀಯ ಪ್ರಶಸ್ತಿಯು ಚಿಕ್ಕಮಗಳೂರಿನ ಲಕ್ಷ್ಮೀ ಮೈಸೂರು ಹಾಗೂ ಮುಂಬೈನ ಸತೀಶ ಪಾಟೀಲ ಅವರಿಗೆ ಸಂದಿದೆ. ಈ ಪ್ರಶಸ್ತಿಯು ತಲಾ ₹25ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.