ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟ್ಟದಕಲ್ಲು- ಶಿರೂರು ಹೆದ್ದಾರಿ ವಿಸ್ತರಣೆಗೆ ₹ 264.15 ಕೋಟಿ ಮಂಜೂರು: ಗಡ್ಕರಿ

Last Updated 4 ಫೆಬ್ರುವರಿ 2022, 7:51 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಹೆದ್ದಾರಿ 367ರ ಪಟ್ಟದಕಲ್ಲು- ಶಿರೂರು ನಡುವಿನ ರಸ್ತೆಯನ್ನು 2 ಲೇನ್‌ಗೆ ವಿಸ್ತರಿಸಲು ₹ 264.15 ಕೋಟಿ ಮಂಜೂರು ಮಾಡಲಾಗಿದೆ.

ಈ ಕುರಿತು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶುಕ್ರವಾರ ಟ್ವೀಟ್‌ ಮಾಡಿದ್ದಾರೆ.

ಗಡ್ಕರಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೆದ್ದಾರಿ ವಿಸ್ತರಣೆಗೆ ಹಣ ನೀಡಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT