ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಶನಿವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್ ಸಂಕಷ್ಟದ ನಡುವೆಯೇ ಕೇಂದ್ರ ಸರ್ಕಾರ ಸಂಸತ್ ಅಧಿವೇಶನ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರು ಸಂಸತ್ತನ್ನೇ ಅವಮಾನಿಸುತ್ತಿದ್ದಾರೆ’ ಎಂದು ದೂರಿದರು.