ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ರಾಮ ಮಂದಿರ ದೇಣಿಗೆ ಸಂಗ್ರಹ ಲೆಕ್ಕ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ರಾಮ ಮಂದಿರ ನಿರ್ಮಾಣ ಹಾಗೂ ಅದಕ್ಕೆ ಸಂಬಂಧಿಸಿದಂತೆ ಒಂದು ಟ್ರಸ್ಟ್ ಇದೆ. ಕಾರ್ಯದರ್ಶಿಗಳಿದ್ದಾರೆ. ಈ ಬಗ್ಗೆ ಯಾವುದೇ ಮಾಹಿತಿ ಬೇಕಿದ್ದರೂ ಸಾರ್ವಜನಿಕವಾಗಿ ಕೇಳುವುದಕ್ಕಿಂತ; ಟ್ರಸ್ಟ್ ಬಳಿ ಲೆಕ್ಕ ಕೇಳಲಿ, ಅವರು ಕೊಡುತ್ತಾರೆ’ ಎಂದು ಹೇಳಿದರು.