ವಿಧಾನ ಪರಿಷತ್ನಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಪಿ.ಎಂ. ಮುನಿರಾಜುಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ವಿವಿಧ ಮಾಸಾಶನ ಯೋಜನೆಗಳು ಸಕಾಲಕ್ಕೆ ತಲುಪುತ್ತಿಲ್ಲ ಎನ್ನುವ ದೂರುಗಳಿವೆ. ಈ ವ್ಯವಸ್ಥೆಯನ್ನು ಸುಧಾರಿಸಲು ಈ ಕ್ರಮಕೈಗೊಳ್ಳಲಾಗುತ್ತಿದೆ’ ಎಂದು ವಿವರಿಸಿದರು.