ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಲಾಕ್‌ಡೌನ್: ಕರ್ತವ್ಯಕ್ಕೆ ಹಾಜರಾಗಲು ಅಂಗವಿಕಲ, ಅಂಧ ನೌಕರರಿಗೆ ವಿನಾಯಿತಿ

Last Updated 14 ಮೇ 2021, 20:09 IST
ಅಕ್ಷರ ಗಾತ್ರ

ಬೆಂಗಳೂರು: ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಇರುವ ಅಂಗವಿಕಲ ಮತ್ತು ಅಂಧ ನೌಕರರು ಲಾಕ್‌ಡೌನ್ ಅವಧಿಯಲ್ಲಿ ಕರ್ತವ್ಯಕ್ಕೆ ಹಾಜರಾಗುವುದಕ್ಕೆ ವಿನಾಯಿತಿ ನೀಡಲಾಗಿದೆ.

‌ಲಾಕ್‌ಡೌನ್ ಅವಧಿಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಅಂಗವಿಕಲರಿಗೆ ಮತ್ತು ಅಂಧರಿಗೆ ಕಷ್ಟವಾಗಲಿದೆ ಎಂಬ ಮನವಿ ಅಧರಿಸಿ ಮುಖ್ಯ ನ್ಯಾಯಮೂರ್ತಿ ಎಸ್.ಎಸ್. ಓಕಾ ಅವರು ಸೂಚನೆ ಮೇರೆಗೆ ಹೈಕೊರ್ಟ್‌ ರಿಜಿಸ್ಟ್ರಾರ್ ಈ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT