’ಇದರಲ್ಲಿ ಕರ್ನಾಟಕ ಹೈಕೋರ್ಟ್ ಪಿಐಎಲ್ ನಿಯಮ ಪಾಲನೆ ಆಗಿಲ್ಲ’ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದ ನ್ಯಾಯಪೀಠ, ‘ಹೈಕೋರ್ಟ್ಗೆ ಸಲ್ಲಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಲ್ಲಿ ಕಡ್ಡಾಯವಾಗಿ ನಿಯಮ ಪಾಲನೆ ಮಾಡಬೇಕು. ಇಲ್ಲವಾದರೆ, ಅಂತಹ ಅರ್ಜಿಗಳನ್ನು ನ್ಯಾಯಾಲಯದ ಮುಂದೆ ವಿಚಾರಣೆಗೆ ನಿಗದಿಪಡಿಸಬಾರದು’ ಎಂದು ನಿರ್ದೇಶಿಸಿತು.