ಕರ್ನಾಟಕ ವಿದ್ಯುತ್ ನಿಗಮವೂ (ಕೆಪಿಸಿಎಲ್) ನಾರಾಯಣಪುರ ಜಲಾಶಯದಿಂದ ಬಿಟಿಪಿಎಸ್ ವರೆಗೆ ನೀರಿನ ಪೈಪ್ಲೈನ್ ಅಳವಡಿಸುತ್ತಿದೆ. ತಾಲ್ಲೂಕಿನ ಕಮಲಾಪುರ, ನಲ್ಲಾಪುರ, ಚಿನ್ನಾಪುರ ಮೂಲಕಪೈಪ್ಲೈನ್ ಅಳವಡಿಸಲಾಗುತ್ತಿದೆ. ಈ ಮಾರ್ಗದಲ್ಲಿ ಸ್ಮಾರಕ, ಕೋಟೆಗಳಿವೆ. ಈಗಾಗಲೇಕಮಲಾಪುರ ಬಳಿ ನೆಲ ಅಗೆದಿರುವುದರಿಂದ ಕೋಟೆ ಗೋಡೆಗೆ ಹಾನಿಯಾಗಿದೆ.