ಪ್ರಧಾನ ಮಂತ್ರಿಯವರು ಡಿ.6 ಕ್ಕೆ ಉದ್ಘಾಟನೆಗೆ ಬರಲು ಒಪ್ಪಿಕೊಂಡಿರುವುದರಿಂದ ಅದಕ್ಕಾಗಿ ನಡೆಸಿರುವ ತಯಾರಿಯ ಬಗ್ಗೆ ಬೊಮ್ಮಾಯಿ ವಿವರ ಪಡೆದರು. ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ವಸತಿ ಸಚಿವ ವಿ.ಸೋಮಣ್ಣ, ತೋಟಗಾರಿಕೆ ಸಚಿವ ಮುನಿರತ್ನ, ಅಧಿಕಾರಿಗಳಾದ ಕುಮಾರ್ ನಾಯಕ್, ಗೌರವ್ ಗುಪ್ತ, ಸೆಲ್ವಕುಮಾರ್, ಪಿ.ಪ್ರದೀಪ್, ವಿಶ್ವವಿದ್ಯಾಲಯದ ಕುಲಪತಿ ಡಾ.ಭಾನುಮೂರ್ತಿಇದ್ದರು.