‘ಬ್ಯಾಂಕುಗಳಲ್ಲಿ ನಡೆಯುವ ವಂಚನೆಗಳನ್ನು ಆರ್ಬಿಐ ನೆರವಿನಿಂದ ಪತ್ತೆ ಮಾಡಿದ್ದೇವೆ.ಇತ್ತೀಚಿನ ವರ್ಷಗಳಲ್ಲಿ ರಾಜ್ಯದಲ್ಲಿದ್ದ ಮಾದಕ ವಸ್ತುಗಳ ಮಾರಾಟ ಜಾಲಗಳನ್ನು ಪತ್ತೆ ಹಚ್ಚಿ,ಡ್ರಗ್ಸ್ ವಿರುದ್ಧ ಸಮರ ಸಾರಿದ್ದೇವೆ.ರಾಜ್ಯ ಪೊಲೀಸರು ಹಲವಾರು ಪ್ರಕರಣಗಳಲ್ಲಿ ತಮ್ಮ ಕಾರ್ಯಗಳಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಂಕೀರ್ಣ ಪ್ರಕರಣಗಳನ್ನು ಬಗೆಹರಿಸಿದ್ದಾರೆ’ ಎಂದರು.