‘ಸಂತ್ರಸ್ತ ಬಾಲಕಿಯರ ಜೊತೆಗೆ ಸುದೀರ್ಘ ಆಪ್ತಸಮಾಲೋಚನೆ ನಡೆಸಿ, ಹೇಳಿಕೆ ಸತ್ಯಾಂಶವನ್ನು ದೃಢಪಡಿಸಿಕೊಂಡ ಬಳಿಕ, ದೂರು ದಾಖಲಿಸಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸೂಚನೆ ನೀಡಲಾಯಿತು. ಆದರೆ, ರಕ್ಷಣಾ ಘಟಕದ ಅಧಿಕಾರಿ ದೂರು ದಾಖಲಿಸಲು ಮೊದಲು ಪೊಲೀಸರು ನಿರಾಕರಿಸಿದರು’ ಎಂದು ಮಕ್ಕಳ ಕಲ್ಯಾಣ ಸಮಿತಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.