ರಾಹುಲ್ ಕುಮಾರ್ ಶಹಪೂರವಾಡ್– ಎಸ್ಪಿ, ತುಮಕೂರು ಜಿಲ್ಲೆ , ಡಾ.ವಂಶಿ ಕೃಷ್ಣ– ಎಸ್ಪಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಾ.ಎ.ಎನ್.ಪ್ರಕಾಶ್ ಗೌಡ– ಎಸ್ಪಿ ಐಎಸ್ಡಿ, ಬೆಂಗಳೂರು, ಪ್ರದೀಪ್ ಗುಂಟಿ– ಉಪ ಪೊಲೀಸ್ ಆಯುಕ್ತ, ಕಾನೂನು– ಸುವ್ಯವಸ್ಥೆ, ಮೈಸೂರು ನಗರ, ದೆಕ್ಕಾ ಕಿಶೋರ್ ಬಾಬು– ಎಸ್ಪಿ, ಕೋಲಾರ ಜಿಲ್ಲೆ , ಅಡ್ಡೂರು ಶ್ರೀನಿವಾಸುಲು– ಉಪ ಪೊಲೀಸ್ ಆಯುಕ್ತ, ಕಾನೂನು ಮತ್ತು ಸುವ್ಯವಸ್ಥೆ, ಕಲಬುರ್ಗಿ ನಗರ.