‘ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು. ಬಿಜೆಪಿ ತನ್ನ ರಾಜಕೀಯ ಎದುರಾಳಿಗಳಿಗೆ ಕಿರುಕುಳ ನೀಡಿ, ಬೆದರಿಸಲು ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ. ಇದಕ್ಕೆ ಮೇ 2023ರಲ್ಲಿ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ. ಇ.ಡಿ ಮೂಲಕ ನಿರುದ್ಯೋಗ, ಬೆಲೆ ಏರಿಕೆಯನ್ನು ನಿಗ್ರಹಿಸಲು ಸಾಧ್ಯವಿಲ್ಲ ಎನ್ನುವುದು ಬಿಜೆಪಿಗೆ ಅರಿವಾಗಬೇಕಿದೆ’ ಎಂದು ಅವರು ತಮ್ಮ ಟ್ವೀಟ್ನಲ್ಲಿ ಹೇಳಿದ್ದಾರೆ.