‘ನಮ್ಮ ಪಕ್ಷದ ಶಾಸಕ ಪರಣ್ಣ ಮುನವಳ್ಳಿ ಅವರು ತಮ್ಮ ಸಂಬಂಧಿಕರು ಎಂದು ಹೇಳಿಕೊಂಡ ಕೆಲವರನ್ನು ಕರೆದುಕೊಂಡು ಬಂದು, ಮೊಟ್ಟೆ ಪೂರೈಕೆ ಟೆಂಡರ್ ಕೊಡಿಸುವಂತೆ ನನ್ನನ್ನು ಭೇಟಿಮಾಡಿದ್ದರು. ಕಾನೂನು ಪ್ರಕಾರ ಟೆಂಡರ್ನಲ್ಲಿ ಭಾವಗಹಿಸುವಂತೆ ಸೂಚಿಸಿದ್ದೆ. ಹಣಕಾಸಿನ ವ್ಯವಹಾರದ ಕುರಿತು ನಾನು ಯಾವುದೇ ಮಾತನಾಡಿರಲಿಲ್ಲ’ ಎಂದು ಹೇಳಿದ್ದಾರೆ.