ಬೆಂಗಳೂರು: ಪ್ರಜಾವಾಣಿ ಫೇಸ್ಬುಕ್ ಲೈವ್ ಸಂವಾದ ಕಾರ್ಯಕ್ರಮದಲ್ಲಿ 'ಮುಖ್ಯಮಂತ್ರಿಯ ಪರಮಾಧಿಕಾರ ಎಂದರೇನು?' ಎನ್ನುವ ವಿಚಾರವಾಗಿ ಗಣ್ಯರು ಮಾಹಿತಿ ನೀಡುತ್ತಿದ್ದಾರೆ.
ಫೇಸ್ಬುಕ್ ಲೈವ್ ಸಂವಾದದಲ್ಲಿ ಕಾಂಗ್ರೆಸ್ ಶಾಸಕ ಕೆ. ಆರ್. ರಮೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮತ್ತು ಜೆಡಿಎಸ್ ಮುಖಂಡ ವೈ. ಎಸ್. ವಿ. ದತ್ತ ಪಾಲ್ಗೊಂಡಿದ್ದಾರೆ.