ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PV Facebook Live: ಪ್ರಜಾವಾಣಿ ಸಂವಾದ; ಮುಖ್ಯಮಂತ್ರಿಯ ಪರಮಾಧಿಕಾರ ಎಂದರೇನು?

Last Updated 5 ಏಪ್ರಿಲ್ 2021, 11:57 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಜಾವಾಣಿ ಫೇಸ್‌ಬುಕ್ ಲೈವ್‌ ಸಂವಾದ ಕಾರ್ಯಕ್ರಮದಲ್ಲಿ 'ಮುಖ್ಯಮಂತ್ರಿಯ ಪರಮಾಧಿಕಾರ ಎಂದರೇನು?' ಎನ್ನುವ ವಿಚಾರವಾಗಿ ಗಣ್ಯರು ಮಾಹಿತಿ ನೀಡುತ್ತಿದ್ದಾರೆ.

ಫೇಸ್‌ಬುಕ್ ಲೈವ್ ಸಂವಾದದಲ್ಲಿ ಕಾಂಗ್ರೆಸ್ ಶಾಸಕ ಕೆ. ಆರ್. ರಮೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮತ್ತು ಜೆಡಿಎಸ್ ಮುಖಂಡ ವೈ. ಎಸ್. ವಿ. ದತ್ತ ಪಾಲ್ಗೊಂಡಿದ್ದಾರೆ.

ಲೈವ್ ಕಾರ್ಯಕ್ರಮವನ್ನು ಇಲ್ಲಿಯೂ ವೀಕ್ಷಿಸಬಹುದು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT