ʼಬ್ರಾಹ್ಮಣ, ಬ್ರಾಹ್ಮಣ್ಯ ಮತ್ತು ಜಾತಿನಿಂದನೆʼ ವಿಚಾರದ ಕುರಿತಸಂವಾದ ಕಾರ್ಯಕ್ರಮ ಪ್ರಜಾವಾಣಿಯ ಫೇಸ್ಬುಕ್, ಯೂಟ್ಯೂಬ್, ಟ್ವಿಟರ್ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.
ಕವಿ, ಸಂಸ್ಕೃತ ಚಿಂತಕ ಮೂಡ್ನಾಕೂಡು ಚಿನ್ನಸ್ವಾಮಿ,ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಹಾಗೂಅಧ್ಯಾಪಕ, ಅಂಕಣಕಾರ ಅರವಿಂದ ಚೊಕ್ಕಾಡಿ ಅವರು ಸಂವಾದದಲ್ಲಿ ಭಾಗವಹಿಸಿದ್ದಾರೆ.
ನೇರ ಪ್ರಸಾರ ಇಲ್ಲಿ ವೀಕ್ಷಿಸಿ
ನೇರ ಪ್ರಸಾರವುಮಧ್ಯಾಹ್ನ 12ರಿಂದ 1ರ ವರೆಗೆ ನಡೆಯಲಿದೆ.
fb.com/Prajavani.net|Youtube.com/Prajavani|Twitter.com/Prajavaniಮೂಲಕ ಇದ್ದಲ್ಲಿಂದಲೇಲೈವ್ ವೀಕ್ಷಿಸಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.