ʼಉಪಚುನಾವಣೆ ಫಲಿತಾಂಶ ಬಿಜೆಪಿಗೆ ಎಚ್ಚರಿಕೆ ಗಂಟೆಯೆ?ʼ ವಿಚಾರದ ಕುರಿತಸಂವಾದ ಕಾರ್ಯಕ್ರಮ ಪ್ರಜಾವಾಣಿಯ ಫೇಸ್ಬುಕ್, ಯೂಟ್ಯೂಬ್, ಟ್ವಿಟರ್ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಗೌಡ, ಜೆಡಿಎಸ್ ರಾಜ್ಯ ಸಮಿತಿ ವೀಕ್ಷಕಿ ನಜ್ಮಾ ನಜೀರ್ ಚಿಕ್ಕನೇರಳೆ, ಹಿರಿಯ ಪತ್ರಕರ್ತ ರವೀಂದ್ರ ರೇಶ್ಮೆ ಭಾಗವಹಿಸಿದ್ದಾರೆ.