Prajavani Live : ಧರ್ಮದ ಆಧಾರದಲ್ಲಿ ವ್ಯಾಪಾರ ಬಹಿಷ್ಕಾರ: ವಾಣಿಜ್ಯೋದ್ಯಮ ಚಟುವಟಿಕೆಗೆ ತೊಡಕೇ?
ಸಂವಾದದಲ್ಲಿ ಪಾಲ್ಗೊಳ್ಳುವವರು ಟಿ.ವಿ. ಮೋಹನದಾಸ್ ಪೈ, ಹೂಡಿಕೆದಾರ, ಆರಿನ್ ಕ್ಯಾಪಿಟಲ್ ಅಧ್ಯಕ್ಷ ಡಿ. ಮುರಳೀಧರ, ಉದ್ಯಮಿ, ಎಫ್ಕೆಸಿಸಿಐ ಮಾಜಿ ಅಧ್ಯಕ್ಷ ಸುಧಾಕರ ಎಸ್. ಶೆಟ್ಟಿ, ಉದ್ಯಮಿ, ಎಫ್ಕೆಸಿಸಿಐ ಮಾಜಿ ಅಧ್ಯಕ್ಷ
13 ಏಪ್ರಿಲ್ 2022ರ ಬುಧವಾರ, ಸಂಜೆ 4ರಿಂದ
ಫೇಸ್ಬುಕ್, ಟ್ವಿಟರ್ ಮತ್ತು ಯೂಟ್ಯೂಬ್ನಲ್ಲಿ ಏಕಕಾಲಕ್ಕೆ ನೇರಪ್ರಸಾರ