ಮಹದಾಯಿ ಯೋಜನೆ ವಿಚಾರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದೇನೆ ಆದರೆ ಒಕ್ಕೂಟ ಸರ್ಕಾರ ನೀಡಿರುವ ಉತ್ತರದ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಕಳಸಾ ಬಂಡೂರಿ ಯೋಜನೆಯನ್ನು ಪ್ರಾರಂಭಿಸಲು ಯಾವುದೇ ವಿಶೇಷ ಪ್ರಸ್ತಾವನೆಯನ್ನು ಸಲ್ಲಿಸಿಲ್ಲ ಮತ್ತು ಮಹದಾಯಿ, ಮಲಪ್ರಭಾ ನದಿ ಜೋಡಣೆಯ ವಿಚಾರ ಕೂಡ ಸಧ್ಯಕ್ಕೆ ಸರ್ಕಾರದ ಮುಂದೆ ಇಲ್ಲ ಎಂಬುದು ಸ್ಪಷ್ಟವಾಗಿದೆ. pic.twitter.com/87oT264MjC