‘ಇಂತಹ ಆಧಾರರಹಿತ ಆರೋಪಗಳನ್ನು ಗಂಭೀರವಾಗಿ ಎದುರಿಸಲಾಗುವುದು. ನನ್ನ ವ್ಯಕ್ತಿತ್ವದ ತೇಜೋವಧೆಗೆ ಯತ್ನಿಸುತ್ತಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ’ ಎಂದಿರುವ ಅವರು, ಕೇಂದ್ರ ಆರೋಗ್ಯ ಸಚಿವರಾಗಿದ್ದ ಹರ್ಷವರ್ಧನ್ ಅವರು ಡಾ.ಬಿ.ಡಿ. ಪಾಂಡೆ ಎಂಬುವವರಿಗೆ ಬರೆದಿದ್ದ ಪತ್ರವನ್ನು ಹಂಚಿಕೊಂಡಿದ್ದಾರೆ.