‘ರಾಜ್ಯದಲ್ಲಿ ಏಳು ಜನ ಈಡಿಗ ಸಮುದಾಯದ ಶಾಸಕರಿದ್ದರೂ ಕೇವಲ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ನಾಮಕಾವಸ್ಥೆ ಸಚಿವ ಸ್ಥಾನ ನೀಡಲಾಗಿದೆ. ನಮ್ಮ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ. ರಾಜ್ಯದಲ್ಲಿ ಈಡಿಗ ಸಮುದಾಯಕ್ಕೆ ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಅನ್ಯಾಯವಾಗಿದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.